24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಎಪ್ಪತ್ತೈದನೇ ಗಣರಾಜ್ಯೋತ್ಸವವು ಜರಗಿತು. ಆರಂಭದಲ್ಲಿ ಮುಖ್ಯೋಪಾಧ್ಯಾಯರು ಧ್ವಜಾರೋಹಣ ಗೈದರು.

ನಂತರ ಜರಗಿದ ಸಮಾರಂಭದಲ್ಲಿ ವಿದ್ಯಾರ್ಥಿನಿ ಕು. ಕೀರ್ತನಾ ದಿನಾಚರಣೆಯ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದಲೆ ಸಂಯೋಜಿಸಲ್ಪಟ್ಟ ಕಾರ್ಯಕ್ರಮದಲ್ಲಿ ತೀರ್ಥೇಶ್ ಸ್ವಾಗತಿಸಿ, ಪವನ್ ವಂದಿಸಿದರು, ಮನೋಜ್ ಕುಮಾರ್ ನಿರೂಪಿಸಿದರು.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya
error: Content is protected !!