April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಎಪ್ಪತ್ತೈದನೇ ಗಣರಾಜ್ಯೋತ್ಸವವು ಜರಗಿತು. ಆರಂಭದಲ್ಲಿ ಮುಖ್ಯೋಪಾಧ್ಯಾಯರು ಧ್ವಜಾರೋಹಣ ಗೈದರು.

ನಂತರ ಜರಗಿದ ಸಮಾರಂಭದಲ್ಲಿ ವಿದ್ಯಾರ್ಥಿನಿ ಕು. ಕೀರ್ತನಾ ದಿನಾಚರಣೆಯ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದಲೆ ಸಂಯೋಜಿಸಲ್ಪಟ್ಟ ಕಾರ್ಯಕ್ರಮದಲ್ಲಿ ತೀರ್ಥೇಶ್ ಸ್ವಾಗತಿಸಿ, ಪವನ್ ವಂದಿಸಿದರು, ಮನೋಜ್ ಕುಮಾರ್ ನಿರೂಪಿಸಿದರು.

Related posts

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

Suddi Udaya
error: Content is protected !!