22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಎಪ್ಪತ್ತೈದನೇ ಗಣರಾಜ್ಯೋತ್ಸವವು ಜರಗಿತು. ಆರಂಭದಲ್ಲಿ ಮುಖ್ಯೋಪಾಧ್ಯಾಯರು ಧ್ವಜಾರೋಹಣ ಗೈದರು.

ನಂತರ ಜರಗಿದ ಸಮಾರಂಭದಲ್ಲಿ ವಿದ್ಯಾರ್ಥಿನಿ ಕು. ಕೀರ್ತನಾ ದಿನಾಚರಣೆಯ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದಲೆ ಸಂಯೋಜಿಸಲ್ಪಟ್ಟ ಕಾರ್ಯಕ್ರಮದಲ್ಲಿ ತೀರ್ಥೇಶ್ ಸ್ವಾಗತಿಸಿ, ಪವನ್ ವಂದಿಸಿದರು, ಮನೋಜ್ ಕುಮಾರ್ ನಿರೂಪಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

Suddi Udaya
error: Content is protected !!