26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಕೊಡುಗೈ ದಾನಿ, ಮದ್ದಡ್ಕ ಎಸ್.ಎಂ ಕಾಂಪ್ಲೆಕ್ಸ್ ಮಾಲಕ ಅಬ್ದುಲ್ ಮುಂಡೂರು, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಪ್ರೇಮಾ ಮತ್ತು ಸದಸ್ಯರು ಪೋಷಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿಜ್ಞಾನ ಪ್ರತಿಭಾ ಪರೀಕ್ಷೆಯಲ್ಲಿ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಗೌರವಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು. ಮುಖ್ಯ ಶಿಕ್ಷಕ ಬಾಸ್ಕರ್ ಸ್ವಾಗತಿಸಿ, ಶಿಕ್ಷಕ ಸುರೇಶ್ ಕಾರ್ಯಕ್ರಮ ನಿರೂಪಿಸಿದರು

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

Suddi Udaya

ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya
error: Content is protected !!