July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

ಅಳದಂಗಡಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ದಿನದಂದು 22 ಕ್ಷೇತ್ರ ಸಂದರ್ಶನ ಇದಾಗಿದ್ದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮತ್ತು ಅಳದಂಗಡಿ ಮಹಾವೀರಧಾಮದ ಅರುಣ್ ಕುಮಾರ್ ಜೈನ್ ರವರು ಸುಮಾರು 22 ದೈವ ದೇವರು ಹಾಗೂ ಮಂದಿರ ಭೇಟಿ ನೀಡಿದರು.

ಮುಂಜಾನೆ ಅಳದಂಗಡಿ ಭಗವಾನ್ ಆದಿನಾಥ ಸ್ವಾಮೀ ಬಸದಿ ಸಂದರ್ಶನ ಮಾಡಿ ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಕ್ರಮವಾಗಿ ದೇವಸ್ಥಾನಗಳು, ಬಸದಿಗಳು, ದೈವಸ್ಥಾನ, ಮಾರಿಗುಡಿ, ಮಂದಿರಗಳ ಸಂದರ್ಶನ ಮಾಡಿ ಕೊನೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮೀ ದೇವರ ಆಶೀರ್ವಾದ ಪಡೆದು ನಂತರ ಕನ್ಯಾಡಿ ಶ್ರೀರಾಮ ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಇಲ್ಲಿಯ ಸ್ವಾಮೀಜಿಯವರ ಆಶೀರ್ವಾದ ಪಡೆದು ಕೊಳ್ಳಲಾಯಿತು.


ವಿಶೇಷ ದಿನದ 22 ಕ್ಷೇತ್ರಗಳ ಸಂದರ್ಶನ ಮಾಡಿ ಲೋಕಕ್ಕೆ ಒಳ್ಳೇಯದಾಗಲಿ ಎಲ್ಲರೂ ಆರೋಗ್ಯವಂತರಾಗಿ ಪ್ರೀತಿ ಸಹಬಾಳ್ವೆ ನೆಮ್ಮದಿಯಿಂದ ಬದುಕಬೇಕು ಎಂದು ಪ್ರಾರ್ಥಿಸಿದರು..

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ 4ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು ಇಂದಿನ ಕಾರ್ಯಾಚರಣೆ ಅಂತ್ಯ

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya
error: Content is protected !!