25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

ಅಳದಂಗಡಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ದಿನದಂದು 22 ಕ್ಷೇತ್ರ ಸಂದರ್ಶನ ಇದಾಗಿದ್ದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮತ್ತು ಅಳದಂಗಡಿ ಮಹಾವೀರಧಾಮದ ಅರುಣ್ ಕುಮಾರ್ ಜೈನ್ ರವರು ಸುಮಾರು 22 ದೈವ ದೇವರು ಹಾಗೂ ಮಂದಿರ ಭೇಟಿ ನೀಡಿದರು.

ಮುಂಜಾನೆ ಅಳದಂಗಡಿ ಭಗವಾನ್ ಆದಿನಾಥ ಸ್ವಾಮೀ ಬಸದಿ ಸಂದರ್ಶನ ಮಾಡಿ ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಕ್ರಮವಾಗಿ ದೇವಸ್ಥಾನಗಳು, ಬಸದಿಗಳು, ದೈವಸ್ಥಾನ, ಮಾರಿಗುಡಿ, ಮಂದಿರಗಳ ಸಂದರ್ಶನ ಮಾಡಿ ಕೊನೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮೀ ದೇವರ ಆಶೀರ್ವಾದ ಪಡೆದು ನಂತರ ಕನ್ಯಾಡಿ ಶ್ರೀರಾಮ ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಇಲ್ಲಿಯ ಸ್ವಾಮೀಜಿಯವರ ಆಶೀರ್ವಾದ ಪಡೆದು ಕೊಳ್ಳಲಾಯಿತು.


ವಿಶೇಷ ದಿನದ 22 ಕ್ಷೇತ್ರಗಳ ಸಂದರ್ಶನ ಮಾಡಿ ಲೋಕಕ್ಕೆ ಒಳ್ಳೇಯದಾಗಲಿ ಎಲ್ಲರೂ ಆರೋಗ್ಯವಂತರಾಗಿ ಪ್ರೀತಿ ಸಹಬಾಳ್ವೆ ನೆಮ್ಮದಿಯಿಂದ ಬದುಕಬೇಕು ಎಂದು ಪ್ರಾರ್ಥಿಸಿದರು..

Related posts

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!