23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಿತು.

ಇಂದು ಬೆಳಿಗ್ಗೆ ಪುಣ್ಯಾಹ, ಕಲಶ ಪ್ರತಿಷ್ಠೆ, ಗಣಪತಿ ಹೋಮ (೧೨ ಕಾಯಿ) ಪೂರ್ಣಾಹುತಿ, ಅಭಿಷೇಕಾದಿಗಳು, ಪರ್ವಾರಾಧನೆಗಳು,ದುರ್ಗಾಹೋಮ, ಪೂರ್ಣಾಹುತಿ, ಆಶ್ಲೇಷ ಬಲಿ, ಮಧ್ಯಾಹ್ನ ಮಹಾಪೂಜೆ, ವಟು, ಬ್ರಾಹ್ಮಣ ಆರಾಧನೆ ತೀರ್ಥ ಪ್ರಸಾದ, ಅನ್ನಸಂತರ್ಪಣೆ ನಡೆಯಿತು., ಸಂಜೆ ಸಂಕಲ್ಪ, ರಂಗಪೂಜೆ ನಡೆಯಲಿದೆ.

ಈ ಸಂದರ್ಭದಲ್ಲಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ಮಾಲಕ ಮೋಹನ್ ಕುಮಾರ್ ಮತ್ತು ಬಂಧು ಬಳಗ, ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಸಂಧ್ಯಾ ಟ್ರೇಡರ್ ರಾಜೇಶ್ ಪೈ ಹಾಗೂ ಊರವರು, ಭಕ್ತರು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಪಜಿರಡ್ಕ ಶ್ರೀ ಓಂಕಾರೇಶ್ವರ ಭಜನಾ ಮಂಡಳಿಯಿಂದ 13ನೇ ವರ್ಷದ ಗೋಕುಲಾಷ್ಟಮಿ

Suddi Udaya

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya
error: Content is protected !!