23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅಲ್ ಬುಖಾರಿ ಮಸ್ಜಿದ್ ಆಡಳಿತ ಸಮಿತಿ ಹಾಗೂ ಮುಹಿಯುದ್ದೀನ್ ಅರಬಿಕ್ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ ಇಂದು ಮದ್ರಸ ಮೈದಾನದಲ್ಲಿ 75 ವರ್ಷದ ಗಣರಾಜ್ಯೋತ್ಸವ ನಡೆಸಲಾಯಿತು.

ಇಬ್ರಾಹಿಂ ಉಸ್ತಾದ್ ದುವಾ ನೇತ್ರತ್ವ ನೀಡಿದರು. ಉದ್ಘಾಟನೆಯನ್ನು ಸ್ಥಳೀಯ ಖತೀಬ್ ಇಸ್ಮಾಯಿಲ್ ಹನೀಫಿ ಉಸ್ತಾದ್ ನಡೆಸಿ ಸಂವಿಧಾನದ ಮಹತ್ವ ಹಾಗೂ ಗೌರವವನ್ನು ವಿವರಿಸಿದರು.

ಆಡಳಿತ ಸಮೀತಿಯ ರಹೀಂ ಪೈಂಟರ್,ಝಕರಿಯ್ಯಾ ಎಸ್.ಎಲ್.ಬಿ, ಯೂಸುಫ್ ಹಲೇಜಿಜಿ., ಅಬೂಬಕ್ಕರ್ ಪಂಡಿತ್, ಅಶ್ರಫ್ ಮೇಸ್ತ್ರಿ, ಮುಹಮ್ಮದ್ ದಿಡುಪೆ, ನವಾಝ್ ಬರ್ನ, ಹಾರೀಸ್ ಕೃಷ್ಣಾಪುರ ಉಪಸ್ಥಿತಿ ಇದ್ದರು.

ಧ್ವಜಾರೋಹಣ ನೇರವೇರಿಸಿ ಸಿಹಿ ತಿಂಡಿ ವಿತರಿಸಲಾಯಿತು. ಮುಖ್ಯೋಪಾಧ್ಯಾಯರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು.

Related posts

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya
error: Content is protected !!