September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅಲ್ ಬುಖಾರಿ ಮಸ್ಜಿದ್ ಆಡಳಿತ ಸಮಿತಿ ಹಾಗೂ ಮುಹಿಯುದ್ದೀನ್ ಅರಬಿಕ್ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ ಇಂದು ಮದ್ರಸ ಮೈದಾನದಲ್ಲಿ 75 ವರ್ಷದ ಗಣರಾಜ್ಯೋತ್ಸವ ನಡೆಸಲಾಯಿತು.

ಇಬ್ರಾಹಿಂ ಉಸ್ತಾದ್ ದುವಾ ನೇತ್ರತ್ವ ನೀಡಿದರು. ಉದ್ಘಾಟನೆಯನ್ನು ಸ್ಥಳೀಯ ಖತೀಬ್ ಇಸ್ಮಾಯಿಲ್ ಹನೀಫಿ ಉಸ್ತಾದ್ ನಡೆಸಿ ಸಂವಿಧಾನದ ಮಹತ್ವ ಹಾಗೂ ಗೌರವವನ್ನು ವಿವರಿಸಿದರು.

ಆಡಳಿತ ಸಮೀತಿಯ ರಹೀಂ ಪೈಂಟರ್,ಝಕರಿಯ್ಯಾ ಎಸ್.ಎಲ್.ಬಿ, ಯೂಸುಫ್ ಹಲೇಜಿಜಿ., ಅಬೂಬಕ್ಕರ್ ಪಂಡಿತ್, ಅಶ್ರಫ್ ಮೇಸ್ತ್ರಿ, ಮುಹಮ್ಮದ್ ದಿಡುಪೆ, ನವಾಝ್ ಬರ್ನ, ಹಾರೀಸ್ ಕೃಷ್ಣಾಪುರ ಉಪಸ್ಥಿತಿ ಇದ್ದರು.

ಧ್ವಜಾರೋಹಣ ನೇರವೇರಿಸಿ ಸಿಹಿ ತಿಂಡಿ ವಿತರಿಸಲಾಯಿತು. ಮುಖ್ಯೋಪಾಧ್ಯಾಯರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು.

Related posts

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!