July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

ಬೆಳ್ತಂಗಡಿ: ಕುಕ್ಕೇಡಿ ಗ್ರಾಮದ ಗೋಳಿಯಂಗಡಿಯಲ್ಲಿ ಚಿರತೆ ಹಸುವನ್ನು ಕೊಂದು ಹಾಕಿರುವ ಘಟನೆ ನಡೆದಿದೆ.

ಹುಸೇನ್ ಎಂಬವರ ಮನೆ ಸಮೀಪ ಹಸುವಿನ ಕಳೇಬರ ಕಂಡುಬಂದಿದ್ದು ಹಸು ಚಿರತೆ ದಾಳಿಯಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಘಟನೆಯಿಂದ ಪರಿಸರದಲ್ಲಿ ಆತಂಕದ ಸ್ಥಿತಿ ಏರ್ಪಟ್ಟಿದೆ.

ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್, ಉಪವಲಯ ಅರಣ್ಯಾಧಿಕಾರಿ ಸುನೀಲ್ ಕುಮಾರ್, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಾರ್ವಜನಿಕರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನನ್ನು ಇರಿಸಲಾಗಿದೆ.

Related posts

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya
error: Content is protected !!