23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

ಬೆಳ್ತಂಗಡಿ: ಕುಕ್ಕೇಡಿ ಗ್ರಾಮದ ಗೋಳಿಯಂಗಡಿಯಲ್ಲಿ ಚಿರತೆ ಹಸುವನ್ನು ಕೊಂದು ಹಾಕಿರುವ ಘಟನೆ ನಡೆದಿದೆ.

ಹುಸೇನ್ ಎಂಬವರ ಮನೆ ಸಮೀಪ ಹಸುವಿನ ಕಳೇಬರ ಕಂಡುಬಂದಿದ್ದು ಹಸು ಚಿರತೆ ದಾಳಿಯಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಘಟನೆಯಿಂದ ಪರಿಸರದಲ್ಲಿ ಆತಂಕದ ಸ್ಥಿತಿ ಏರ್ಪಟ್ಟಿದೆ.

ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್, ಉಪವಲಯ ಅರಣ್ಯಾಧಿಕಾರಿ ಸುನೀಲ್ ಕುಮಾರ್, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಾರ್ವಜನಿಕರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನನ್ನು ಇರಿಸಲಾಗಿದೆ.

Related posts

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
error: Content is protected !!