25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

ಧರ್ಮಸ್ಥಳ : ಇಲ್ಲಿಯ ದೊಂಡೋಲೆ ಎಂಬಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪರಶುರಾಮ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಏಕಹ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯ ಕಾರ್ಯದರ್ಶಿಯವರಾದ ಗೋಪಾಲ್ ಪಿ. ಎ ಕುಟುಂಬಸ್ಥರು ಭೇಟಿ ನೀಡಿದರು.

ಇವರು ಚಾಮರಾಜನಗರ, ಮೈಸೂರು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಿ. ಇ. ಓ. ಹಾಗೂ ಮೈಸೂರು ದಸರಾ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ನೂತನ ದೇವಸ್ಥಾನದ ಕಾರ್ಯಕ್ರಮ ಹಾಗೂ ಕಾಮಗಾರಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಜೊತೆಗೆ ಆರ್. ಡಿ. ಪಿ. ಆರ್. ನೌಕರ ಸಂಘದ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ ಉಪಸ್ಥಿತರಿದ್ದರು.

ಕಾರ್ಯದರ್ಶಿಯವರಿಗೆ ದೇವಸ್ಥಾನದ ವತಿಯಿಂದ ಅನಂತರಾಮ್ ರಾವ್ , ರವಿ ಭಟ್, ಸೂರ್ಯನಾರಾಯಣ್ ರಾವ್, ಶ್ರೀನಿವಾಸ ಭಟ್, ಕಿರಣ್ ಕುಮಾರ್, ಅಜಯ್ ದೊಂಡೋಲೆ, ದಾಮೋದರ್ ದೊಂಡೋಲೆ, ಪ್ರಕಾಶ್, ಗೌರವಿಸಿದರು.

Related posts

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!