July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರದ ಜುಡಿಶಿಯಲ್ ನ್ಯಾಯಾಲಯದ ಕಚೇರಿ ಸಹಾಯಕರ ಶ್ರೀ ರಾಜು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಪದ್ಮರಾಜ್ ಇವರು ಧ್ವಜಾರೋಹಣವನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಎನ್‌.ಸಿ.ಸಿ ನೌಕಾದಳ ಹಾಗೂ ವಾಯುದಳದ ಕೆಡೆಟ್ ಗಳು ಹಾಗೂ ಶಾಲಾ ಶಿಕ್ಷಕರು, ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾಯು ಸೇನಾ ಎನ್ ಸಿ ಸಿ ಅಧಿಕಾರಿ ವಿಕಾಸ ಆರಿಗ ಕಾರ್ಯಕ್ರಮವನ್ನು ನಿರೂಪಿಸಿ, ಶಿಕ್ಷಕ ಜಯರಾಮ ಧನ್ಯವಾದವಿತ್ತರು.

Related posts

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya
error: Content is protected !!