September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

ಪೆರ್ಲ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲದಲ್ಲಿ 75ನೇ ಗಣರಾಜೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಎಸ್ ಡಿ ಎಂ ಸಿ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯಶಿಕ್ಷಕರು ಪ್ರಾಸ್ತಾವಿಕ ಭಾಷಣ ಮಾಡಿ ದಿನಾಚರಣೆ ಮಹತ್ವ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷರು, ಸದಸ್ಯರು ಹಾಗೂ ಊರ ನಾಗರಿಕರು ಶಾಲೆಯ ಎಲ್ಲಾ ಶಿಕ್ಷಕವೃಂದ ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಿಕ್ಷಕಿ ಉಷಾಲತ ಧನ್ಯವಾದವಿತ್ತರು.

Related posts

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya
error: Content is protected !!