23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನವಾಗಿರುವ ಭಗವಾನ್ ಬಾಹುಬಲಿ ಮೂರ್ತಿಗೆ ಫೆ.2 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.


ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.
ಇದಕ್ಕೆ ಪೂರ್ವಭಾವಿಯಾಗಿ ಫೆ. 1 ರಂದು ಗುರುವಾರ ರತ್ನಗಿರಿಯಲ್ಲಿ ಬೆಳಿಗ್ಗೆ ಗಂಟೆ 9 ರಿಂದ ತೋರಣ ಮೂಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ, ಸಂಜೆ 4 ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.

Related posts

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

Suddi Udaya

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya
error: Content is protected !!