ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವವನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪಾರ್ವತಿ ಚಿದಾನಂದ ಅವರು ಧ್ವಜಾರೋಹಣ ನೆರವೇರಿಸಿ ಶುಭಕೋರಿದರು.

ಸನತ್ ಕುಮಾರ್ ಜೈನ್ ಗಣರಾಜ್ಯೋತ್ಸವದ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. ಪದ್ಮಾವತಿ ಅಂಗನವಾಡಿ ಕಾರ್ಯಕರ್ತೆ ಧನ್ಯವಾದವಿತ್ತರು.

ಮುಗುಳಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಹಕರಿಸಿದರು.

ವಂದನಾ ರಮೇಶ್ ಇವರು ಸಿಹಿ ತಿಂಡಿ ನೀಡಿದರು ಹಾಗೂ ಅಂಗನವಾಡಿ ಸಹಾಯಕಿ ಹಾಜರಿದ್ದರು.

Leave a Comment

error: Content is protected !!