38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವವನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪಾರ್ವತಿ ಚಿದಾನಂದ ಅವರು ಧ್ವಜಾರೋಹಣ ನೆರವೇರಿಸಿ ಶುಭಕೋರಿದರು.

ಸನತ್ ಕುಮಾರ್ ಜೈನ್ ಗಣರಾಜ್ಯೋತ್ಸವದ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. ಪದ್ಮಾವತಿ ಅಂಗನವಾಡಿ ಕಾರ್ಯಕರ್ತೆ ಧನ್ಯವಾದವಿತ್ತರು.

ಮುಗುಳಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಹಕರಿಸಿದರು.

ವಂದನಾ ರಮೇಶ್ ಇವರು ಸಿಹಿ ತಿಂಡಿ ನೀಡಿದರು ಹಾಗೂ ಅಂಗನವಾಡಿ ಸಹಾಯಕಿ ಹಾಜರಿದ್ದರು.

Related posts

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!