September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವವನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪಾರ್ವತಿ ಚಿದಾನಂದ ಅವರು ಧ್ವಜಾರೋಹಣ ನೆರವೇರಿಸಿ ಶುಭಕೋರಿದರು.

ಸನತ್ ಕುಮಾರ್ ಜೈನ್ ಗಣರಾಜ್ಯೋತ್ಸವದ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. ಪದ್ಮಾವತಿ ಅಂಗನವಾಡಿ ಕಾರ್ಯಕರ್ತೆ ಧನ್ಯವಾದವಿತ್ತರು.

ಮುಗುಳಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಹಕರಿಸಿದರು.

ವಂದನಾ ರಮೇಶ್ ಇವರು ಸಿಹಿ ತಿಂಡಿ ನೀಡಿದರು ಹಾಗೂ ಅಂಗನವಾಡಿ ಸಹಾಯಕಿ ಹಾಜರಿದ್ದರು.

Related posts

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಪಾಂಡವರಕಲ್ಲು ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಕ್ಷೇತ್ರದ ಆಡಳಿತ ಮೊಕ್ತೇಸರ ರತ್ನಕುಮಾರ್ ಆರಿಗ ನಿಧನ

Suddi Udaya

ಉಜಿರೆ ರಿಕ್ಷಾ ಪಾರ್ಕಿಂಗ್ ಸಮಸ್ಯೆ- ಶಾಸಕರ ನೇತೃತ್ವದಲ್ಲಿ ಸಭೆ :ವಾಹನ ಚಾಲಕರಿಗೆ, ಅಂಗಡಿ ಮಾಲಕರಿಗೆ ತೊಂದರೆ ಉಂಟಾಗದಂತೆ ಹೆದ್ದಾರಿ ಬದಿ ಗುರುತು ಹಾಕಿ ರಿಕ್ಷಾ ಪಾರ್ಕಿಂಗ್ ಗೆ ವ್ಯವಸ್ಥೆ: ಶಾಸಕರ ಭರವಸೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya
error: Content is protected !!