September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪತ್ನಿ ಶ್ರೀಮತಿ ಚೆನ್ನಮ್ಮ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು.

ಮಾಜಿ ಪ್ರಧಾನಿ ಅವರಿಗೆ ಕ್ಷೇತ್ರ ವತಿಯಿಂದ ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕಳ ಮಲಾರ್ಬೀಡು, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳಾದ ಪ್ರಶಾಂತ ಪೂವಾಜೆ, ನವೀನ ಕಜೆ, ವಿಠ್ಠಲ ಕುರ್ಲೆ, ಪುರಂದರ ಕಡಿರ, ಕ್ಷೇತ್ರದ ಅರ್ಚಕರು, ಸಿಬ್ಬಂದಿ ವರ್ಗ, ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು, ಹಾಗೂ ಮಾಜಿ ಪ್ರಧಾನಿಯವರ ಅಪಾರ ಭಕ್ತ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

Suddi Udaya

ಮುಳಿಯದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya
error: Content is protected !!