23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

ಉರುವಾಲು :ಉರುವಾಲು ಗ್ರಾಮದ ಕಾರಿಂಜ ಬಾಕಿಮಾರಿನಲ್ಲಿ ವರ್ಷಂಪ್ರತಿಯಂತೆ ಗ್ರಾಮ ದೈವಗಳಿಗೆ ಹಾಗೂ ಪರಿವಾರ ನೇಮೋತ್ಸವವು ಜ.25, 26 ರಂದು ನಡೆಯಿತು.

ಜ.25ರಂದು ಪಿಲಿಚಾಮುಂಡಿ ದೈವಕ್ಕೆ ಪರ್ವಹಾಗೂ ತೋರಣ ಮುಹೂರ್ತ ಸಂಜೆ ಹೋಮ, ಸ್ಥಳ ಶುದ್ಧಿ, ಬಿಂಬ ಶುದ್ದಿ, ಕಲಶ ಶುದ್ದಿ ಚೆಂಡೆತ್ತಿಮಾರು ಗುತ್ತಿನಿಂದ ಭಂಡಾರ ಹೊರಡುವುದು, ರಾತ್ರಿ ಕಾರಿಂಜ ಬಾಕಿಮಾರಿನಲ್ಲಿ ಭಂಡಾರ- ಇಳಿಸುವುದು, ಪಿಲಿಚಾಮುಂಡಿ ಭಂಡಾರ ಇಳಿಸಿ ದೈವಗಳಿಗೆ ಪರ್ವ ಹಾಗೂ ರಾಜಂದೈವ ಕಲ್ಕುಡ, ಪಿಲಿಚಾಮುಂಡಿ ಇತರ ಪರಿವಾರ ದೈವಗಳಿಗೆ ಎಣ್ಣೆ ವೀಳ ಕೊಡುವುದು ಮತ್ತು ನೇಮ, ಪಲ್ಲಪೂಜೆ, ಅನ್ನಸಂತರ್ಪಣೆ, ಕಲ್ಕುಡ, ಕಲ್ಲುರ್ಟಿ ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.

ಜ.26ರಂದು ಸಂಜೆ ಎಣ್ಮಣ್ಣಾಯ ದೈವದ ನೇಮಕ್ಕೆ ಎಣ್ಣೆ ವೀಳ್ಯ ಕೊಡುವುದು- ಅಂಕ-ಚೆಂಡು, ಎಣ್ಮಣ್ಣಾಯ ನೇಮೋತ್ಸವ, ರಾತ್ರಿ ಅನ್ನಸಂತರ್ಪಣೆ, ಪಂಜುರ್ಲಿ ದೈವದ ನೇಮಕ್ಕೆ ಎಣ್ಣೆ ವೀಳ್ಯ ಕೊಡುವುದು, ನೇಮ ಜರುಗಿತು.


ಜ.28ರಂದು ಬೆಳಿಗ್ಗೆ ಕುಡುಮದ ಪಂಜುರ್ಲಿ, ಕೊರಗಜ್ಜ, ಗುಳಿಗ ಹಾಗೂ ಮುಗೇರ ಕೋಲ (ಮುಗೇರರ ಬನದಲ್ಲಿ), ಸಂಜೆ ಮಹಮ್ಮಾಯಿಗೆ ಸೇವೆ ಹಾಗೂ ಮಾರಿ ಪೂಜೆ ನಡೆಯಲಿದೆ.

ಆಡಳಿತ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ನೇಮೋತ್ಸವ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು. ಹಾಗೂ ಉರುವಾಲು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya
error: Content is protected !!