32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

ಬೆಳ್ತಂಗಡಿ: ಡಿವೈಎಫ್ಐ ರಾಜ್ಯ ಸಮ್ಮೇಳನದ ಅಂಗವಾಗಿ ಹಾಗೂ ಗಣರಾಜ್ಯೋತ್ಸವ ಪ್ರಯುಕ್ತ ಡಿವೈಎಫ್ಐ ಬೆಳ್ತಂಗಡಿ ತಾಲೂಕು ಸಮಿತಿ ಹಾಗೂ ಶ್ರೀ ಗುರುದೇವ ಪಿಯು ಕಾಲೇಜು ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಶ್ರೀಗುರುದೇವ ಪಿಯು ಕಾಲೇಜಿನಲ್ಲಿ ಪಾಳೆಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ಎಂಬ ಕುರಿತು ವಿಚಾರ ಸಂಕಿರಣ ನಡೆಯಿತು.


ಸಭೆಯ ಅದ್ಯಕ್ಷತೆ ಹಿರಿಯ ವಕೀಲರು, ಕಾರ್ಮಿಕ ನಾಯಕರು ಬಿ.ಎಂ.ಭಟ್ ವಹಿಸಿದ್ದರು. ಉದ್ಘಾಟನೆಯನ್ನು ಬೆಳ್ತಂಗಡಿಯ ಮಾಜಿ ಶಾಸಕ ಕೆ .ವಸಂತ ಬಂಗೇರ ಅವರ ಅನುಪಸ್ಥಿತಿಯಲ್ಲಿ ಕಾಲೇಜು ಪ್ರಾಂಶುಪಾಲರು ಸುಕೇಶ್ ಕುಮಾರ್ ಅವರು ನೆರವೇರಿಸಿದರು. ವಿಚಾರ ಮಂಡನೆಯನ್ನು ಹಿರಿಯ ವಕೀಲರು, ಚಿಂತಕರೂ ಆದ ಸುದೀರ್ ಕುಮಾರ್ ಕೊಪ್ಪ, ಮತ್ತು ಸಮಾಜ ಚಿಂತಕರು ಡಿ.ವೈ.ಎಫ್.ಐ. ರಾಜ್ಯ ಅಧ್ಯಕ್ಷ ಮುನೀರ್‌ ಕಾಟಿಪಳ್ಳ ನೆರವೇರಿಸಿದರು., ಪತ್ರಕರ್ತ ವಿಠಲ ಮಲೆಕುಡಿಯ, ಮತ್ತು ಎಸ್.ಎಫ್.ಐ ಬೆಳ್ತಂಗಡಿ ತಾಲೂಕು ಅಧ್ಯಕ್ಷ ವಿನುಶ ರಮಣ ಪ್ರತಿಕ್ರಿಯೆ ಮಿಡಿದರು.

ಮನೊಹರ ಕುಮಾರ್ ಇಳಂತಿಲ ವಕೀಲರು, ಸ್ವಾಗತಿಸಿದರು. ಉಪ ಪ್ರಾಂಶುಪಾಲ ಧನ್ಯವಾದವಿತ್ತರು. ಸಭೆಯ ಬಳಿಕ ಪ್ರಶ್ನೋತ್ತರ ನಡೆಯಿತು. ಸಭೆಯ ಪ್ರಾರಂಭದಲ್ಲಿ ಈಶ್ವರಿ, ಜಯಶ್ರಿ, ಅಭಿಶೇಕ್, ಶ್ಯಾಮರಾಜ್ ತಂಡ ಸಂವಿಧಾನ ಸದಾಶಯ ಹಾಡು ಹಾಡಿದರು.

Related posts

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!