July 23, 2026
ಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.


ಈ ಬಗ್ಗೆ ಮಾಹಿತಿ ಪಡೆದುಕೊಂಡ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.,

ಬೆಳ್ತಂಗಡಿ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವಸಂತ ಬಂಗೇರ ಅವರು ಎಐಸಿಸಿ ಸದಸ್ಯರಾಗಿಯೂ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರು ಶೀಘ್ರ ಗುಣಮುಖರಾಗಲೆಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

Related posts

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆ ಉದ್ಘಾಟನೆ – ಉರ್ವ ಮಾರಿಯಮ್ಮನ ಆಶೀರ್ವಾದದಿಂದ ವಿಜಯ ಕ್ರೆಡಿಟ್ ಸೊಸೈಟಿ ಉತ್ತರೋತ್ತರ ಅಭಿವೃದ್ಧಿಯಾಗಲಿ: ಡಾ. ಎ.ಸದಾನಂದ ಶೆಟ್ಟಿ

Suddi Udaya

ಚಾರಣಕ್ಕೆ ಮೊಬೈಲ್ ಆ್ಯಪ್, ಗೈಡ್ ಕಡ್ಡಾಯ-ಚಾರಣಿಗರ ಸುರಕ್ಷತೆಗೆ ಮಾರ್ಗದರ್ಶಿ ಬಿಡುಗಡೆ

Suddi Udaya

ಜು.12: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ 350 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಜು.16ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ

Suddi Udaya
error: Content is protected !!