23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

ವೇಣೂರು: ಇಲ್ಲಿಯ ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ದ.ಕ ಜಿಲ್ಲಾ ಮತ್ತು ತಾಲೂಕು ಅಮೆಚೂರ್ ಕಬಡ್ಡಿ ಸಂಸ್ಥೆಯ ಸಹಭಾಗಿತ್ವದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಫೆ.10 ರಂದು ಗುಂಡೂರಿ ತುಂಬೆದಲೆಕ್ಕಿ ಶ್ರೀ ಸತ್ಯ ನಾರಾಯಣ ಭಜನಾ ಮಂದಿರದ ಸಮೀಪ ನಡೆಯಲಿದೆ.

ಕಾರ್ಯಕ್ರಮದಲ್ಲಿ ಗುಂಡೂರಿ ಗ್ರಾಮದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು, ಯುನಿರ್ವಸಿಟಿ ಗೋಲ್ಡ್ ಮೆಡಲಿಸ್ಟ್ ಕಬಡ್ಡಿ ಆಟಗಾರರಾದ ಸುಶಾಂತ್ ಶೆಟ್ಟಿ ಗರ್ಡಾಡಿ, ಪ್ರಜ್ವಲ್ ಶಿವಮೊಗ್ಗ , ಶಶಾಂಕ್ ಕುಮಾರ್ ಹಾಗೂ ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ ನಡೆಯಲಿದೆ.

ಸ್ಪರ್ಧೆಯ ಪ್ರವೇಶ ಶುಲ್ಕ ರೂ.500., ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ರೂ. 15000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ದ್ವಿತೀಯ 10000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ತೃತೀಯ ರೂ.5000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ಚತುರ್ಥ ರೂ.5000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ಹಾಗೂ ವೈಯಕ್ತಿಕ ಬಹುಮಾನ ಬೆಸ್ಟ್ ರೈಡರ್, ಬೆಸ್ಟ್ ಆಲ್ ರೌಂಡರ್, ಬೆಸ್ಟ್ ಕ್ಯಾಚರ್ ಸಿಗಲಿದೆ.

Related posts

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

Suddi Udaya

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!