25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

ವೇಣೂರು: ಇಲ್ಲಿಯ ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ದ.ಕ ಜಿಲ್ಲಾ ಮತ್ತು ತಾಲೂಕು ಅಮೆಚೂರ್ ಕಬಡ್ಡಿ ಸಂಸ್ಥೆಯ ಸಹಭಾಗಿತ್ವದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಫೆ.10 ರಂದು ಗುಂಡೂರಿ ತುಂಬೆದಲೆಕ್ಕಿ ಶ್ರೀ ಸತ್ಯ ನಾರಾಯಣ ಭಜನಾ ಮಂದಿರದ ಸಮೀಪ ನಡೆಯಲಿದೆ.

ಕಾರ್ಯಕ್ರಮದಲ್ಲಿ ಗುಂಡೂರಿ ಗ್ರಾಮದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು, ಯುನಿರ್ವಸಿಟಿ ಗೋಲ್ಡ್ ಮೆಡಲಿಸ್ಟ್ ಕಬಡ್ಡಿ ಆಟಗಾರರಾದ ಸುಶಾಂತ್ ಶೆಟ್ಟಿ ಗರ್ಡಾಡಿ, ಪ್ರಜ್ವಲ್ ಶಿವಮೊಗ್ಗ , ಶಶಾಂಕ್ ಕುಮಾರ್ ಹಾಗೂ ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ ನಡೆಯಲಿದೆ.

ಸ್ಪರ್ಧೆಯ ಪ್ರವೇಶ ಶುಲ್ಕ ರೂ.500., ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ರೂ. 15000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ದ್ವಿತೀಯ 10000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ತೃತೀಯ ರೂ.5000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ಚತುರ್ಥ ರೂ.5000 ಮತ್ತು ಕಟ್ಟೆ ಫ್ರೆಂಡ್ಸ್ ಟ್ರೋಫಿ, ಹಾಗೂ ವೈಯಕ್ತಿಕ ಬಹುಮಾನ ಬೆಸ್ಟ್ ರೈಡರ್, ಬೆಸ್ಟ್ ಆಲ್ ರೌಂಡರ್, ಬೆಸ್ಟ್ ಕ್ಯಾಚರ್ ಸಿಗಲಿದೆ.

Related posts

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

Suddi Udaya
error: Content is protected !!