25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸರು ಕಾನ್ಸ್‌ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್) ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ರಾಜ್ಯಾದ್ಯಂತ ಜ.28ರಂದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಆರು ಪರೀಕ್ಷಾ ಕೇಂದ್ರವಾಗಿ ನಿಗದಿ ಪಡಿಸಿದೆ.
ಉಜಿರೆಯ ಎಸ್‌ಡಿಎಂ ಪದವಿ, ಪ.ಪೂ.ಕಾಲೇಜು, ಪಿ.ಜಿ ಕಾಲೇಜು, ಐ.ಟಿ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಸಿಬಿಎಸ್‌ಬಿ ಸ್ಕೂಲ್‌ನಲ್ಲಿ ಈ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಬೇಕಾದ ಎಲ್ಲಾ ಪೂರ್ವತಯಾರಿಯನ್ನು ನಡೆಸಲಾಗಿದೆ. ಅಭ್ಯರ್ಥಿಗಳು ನಮೂದಿಸಿದ ಸೂಚನೆಗಳ ಪ್ರಕಾರ ಲಿಖಿತ ಪರೀಕ್ಷೆಗೆ ನಿಗಡಿಪಡಿಸಿದ ದಿನಾಂಕದಂದು ಹಾಜರಾಗುವಂತೆ ದ.ಕ.ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!