22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸರು ಕಾನ್ಸ್‌ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್) ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ರಾಜ್ಯಾದ್ಯಂತ ಜ.28ರಂದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಆರು ಪರೀಕ್ಷಾ ಕೇಂದ್ರವಾಗಿ ನಿಗದಿ ಪಡಿಸಿದೆ.
ಉಜಿರೆಯ ಎಸ್‌ಡಿಎಂ ಪದವಿ, ಪ.ಪೂ.ಕಾಲೇಜು, ಪಿ.ಜಿ ಕಾಲೇಜು, ಐ.ಟಿ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಸಿಬಿಎಸ್‌ಬಿ ಸ್ಕೂಲ್‌ನಲ್ಲಿ ಈ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಬೇಕಾದ ಎಲ್ಲಾ ಪೂರ್ವತಯಾರಿಯನ್ನು ನಡೆಸಲಾಗಿದೆ. ಅಭ್ಯರ್ಥಿಗಳು ನಮೂದಿಸಿದ ಸೂಚನೆಗಳ ಪ್ರಕಾರ ಲಿಖಿತ ಪರೀಕ್ಷೆಗೆ ನಿಗಡಿಪಡಿಸಿದ ದಿನಾಂಕದಂದು ಹಾಜರಾಗುವಂತೆ ದ.ಕ.ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜು ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ತೆರೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಸುದ್ದಿ ಉದಯ ಫಲಶ್ರುತಿ: ಸರ್ವೀಸ್ ರಸ್ತೆಯಲ್ಲಿ ನಿರ್ಮಿಸಿದ್ದ ದಾರಿದೀಪಗಳ ಪಿಲ್ಲರ್ ತೆರವು

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya
error: Content is protected !!