April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ವೇಣೂರು: ಸ.ಉ.ಪ್ರಾ.ಶಾಲೆ ತಿಮ್ಮಣಬೆಟ್ಟು ಇಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.

ದ್ವಜಾರೋಹಣ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜು ನಾಯ್ಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರುˌಶಿಕ್ಯಕ ವೃಂದದವರುˌಅಂಗನವಾಡಿ ಶಿಕ್ಷಕಿ ವಸಂತಿ, ಸಹಾಯಕಿˌಅಡುಗೆ ಸಿಬ್ಬಂದಿಗಳು ಭಾಗವಹಿಸಿದರು.

ದಿ| ಶಾರದಾ ಇವರ ಸ್ಮರಣಾರ್ಥವಾಗಿ ಶಾಲಾ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು. ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ಮುಖ್ಯೋಪಾಧ್ಯಾಯರು ವಹಿಸಿಕೊಂಡು ಸಭೆಯನ್ನು ನಡೆಸಿಕೊಟ್ಟರು.

Related posts

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya
error: Content is protected !!