25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ವೇಣೂರು: ಸ.ಉ.ಪ್ರಾ.ಶಾಲೆ ತಿಮ್ಮಣಬೆಟ್ಟು ಇಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.

ದ್ವಜಾರೋಹಣ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜು ನಾಯ್ಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರುˌಶಿಕ್ಯಕ ವೃಂದದವರುˌಅಂಗನವಾಡಿ ಶಿಕ್ಷಕಿ ವಸಂತಿ, ಸಹಾಯಕಿˌಅಡುಗೆ ಸಿಬ್ಬಂದಿಗಳು ಭಾಗವಹಿಸಿದರು.

ದಿ| ಶಾರದಾ ಇವರ ಸ್ಮರಣಾರ್ಥವಾಗಿ ಶಾಲಾ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು. ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ಮುಖ್ಯೋಪಾಧ್ಯಾಯರು ವಹಿಸಿಕೊಂಡು ಸಭೆಯನ್ನು ನಡೆಸಿಕೊಟ್ಟರು.

Related posts

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!