April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

ಬೆಳ್ತಂಗಡಿ: ಡಿವೈಎಫ್ಐ ರಾಜ್ಯ ಸಮ್ಮೇಳನದ ಅಂಗವಾಗಿ ಹಾಗೂ ಗಣರಾಜ್ಯೋತ್ಸವ ಪ್ರಯುಕ್ತ ಡಿವೈಎಫ್ಐ ಬೆಳ್ತಂಗಡಿ ತಾಲೂಕು ಸಮಿತಿ ಹಾಗೂ ಶ್ರೀ ಗುರುದೇವ ಪಿಯು ಕಾಲೇಜು ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಶ್ರೀಗುರುದೇವ ಪಿಯು ಕಾಲೇಜಿನಲ್ಲಿ ಪಾಳೆಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ಎಂಬ ಕುರಿತು ವಿಚಾರ ಸಂಕಿರಣ ನಡೆಯಿತು.


ಸಭೆಯ ಅದ್ಯಕ್ಷತೆ ಹಿರಿಯ ವಕೀಲರು, ಕಾರ್ಮಿಕ ನಾಯಕರು ಬಿ.ಎಂ.ಭಟ್ ವಹಿಸಿದ್ದರು. ಉದ್ಘಾಟನೆಯನ್ನು ಬೆಳ್ತಂಗಡಿಯ ಮಾಜಿ ಶಾಸಕ ಕೆ .ವಸಂತ ಬಂಗೇರ ಅವರ ಅನುಪಸ್ಥಿತಿಯಲ್ಲಿ ಕಾಲೇಜು ಪ್ರಾಂಶುಪಾಲರು ಸುಕೇಶ್ ಕುಮಾರ್ ಅವರು ನೆರವೇರಿಸಿದರು. ವಿಚಾರ ಮಂಡನೆಯನ್ನು ಹಿರಿಯ ವಕೀಲರು, ಚಿಂತಕರೂ ಆದ ಸುದೀರ್ ಕುಮಾರ್ ಕೊಪ್ಪ, ಮತ್ತು ಸಮಾಜ ಚಿಂತಕರು ಡಿ.ವೈ.ಎಫ್.ಐ. ರಾಜ್ಯ ಅಧ್ಯಕ್ಷ ಮುನೀರ್‌ ಕಾಟಿಪಳ್ಳ ನೆರವೇರಿಸಿದರು., ಪತ್ರಕರ್ತ ವಿಠಲ ಮಲೆಕುಡಿಯ, ಮತ್ತು ಎಸ್.ಎಫ್.ಐ ಬೆಳ್ತಂಗಡಿ ತಾಲೂಕು ಅಧ್ಯಕ್ಷ ವಿನುಶ ರಮಣ ಪ್ರತಿಕ್ರಿಯೆ ಮಿಡಿದರು.

ಮನೊಹರ ಕುಮಾರ್ ಇಳಂತಿಲ ವಕೀಲರು, ಸ್ವಾಗತಿಸಿದರು. ಉಪ ಪ್ರಾಂಶುಪಾಲ ಧನ್ಯವಾದವಿತ್ತರು. ಸಭೆಯ ಬಳಿಕ ಪ್ರಶ್ನೋತ್ತರ ನಡೆಯಿತು. ಸಭೆಯ ಪ್ರಾರಂಭದಲ್ಲಿ ಈಶ್ವರಿ, ಜಯಶ್ರಿ, ಅಭಿಶೇಕ್, ಶ್ಯಾಮರಾಜ್ ತಂಡ ಸಂವಿಧಾನ ಸದಾಶಯ ಹಾಡು ಹಾಡಿದರು.

Related posts

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya
error: Content is protected !!