30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

ಬೆಳ್ತಂಗಡಿ: ಡಿವೈಎಫ್ಐ ರಾಜ್ಯ ಸಮ್ಮೇಳನದ ಅಂಗವಾಗಿ ಹಾಗೂ ಗಣರಾಜ್ಯೋತ್ಸವ ಪ್ರಯುಕ್ತ ಡಿವೈಎಫ್ಐ ಬೆಳ್ತಂಗಡಿ ತಾಲೂಕು ಸಮಿತಿ ಹಾಗೂ ಶ್ರೀ ಗುರುದೇವ ಪಿಯು ಕಾಲೇಜು ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಶ್ರೀಗುರುದೇವ ಪಿಯು ಕಾಲೇಜಿನಲ್ಲಿ ಪಾಳೆಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ಎಂಬ ಕುರಿತು ವಿಚಾರ ಸಂಕಿರಣ ನಡೆಯಿತು.


ಸಭೆಯ ಅದ್ಯಕ್ಷತೆ ಹಿರಿಯ ವಕೀಲರು, ಕಾರ್ಮಿಕ ನಾಯಕರು ಬಿ.ಎಂ.ಭಟ್ ವಹಿಸಿದ್ದರು. ಉದ್ಘಾಟನೆಯನ್ನು ಬೆಳ್ತಂಗಡಿಯ ಮಾಜಿ ಶಾಸಕ ಕೆ .ವಸಂತ ಬಂಗೇರ ಅವರ ಅನುಪಸ್ಥಿತಿಯಲ್ಲಿ ಕಾಲೇಜು ಪ್ರಾಂಶುಪಾಲರು ಸುಕೇಶ್ ಕುಮಾರ್ ಅವರು ನೆರವೇರಿಸಿದರು. ವಿಚಾರ ಮಂಡನೆಯನ್ನು ಹಿರಿಯ ವಕೀಲರು, ಚಿಂತಕರೂ ಆದ ಸುದೀರ್ ಕುಮಾರ್ ಕೊಪ್ಪ, ಮತ್ತು ಸಮಾಜ ಚಿಂತಕರು ಡಿ.ವೈ.ಎಫ್.ಐ. ರಾಜ್ಯ ಅಧ್ಯಕ್ಷ ಮುನೀರ್‌ ಕಾಟಿಪಳ್ಳ ನೆರವೇರಿಸಿದರು., ಪತ್ರಕರ್ತ ವಿಠಲ ಮಲೆಕುಡಿಯ, ಮತ್ತು ಎಸ್.ಎಫ್.ಐ ಬೆಳ್ತಂಗಡಿ ತಾಲೂಕು ಅಧ್ಯಕ್ಷ ವಿನುಶ ರಮಣ ಪ್ರತಿಕ್ರಿಯೆ ಮಿಡಿದರು.

ಮನೊಹರ ಕುಮಾರ್ ಇಳಂತಿಲ ವಕೀಲರು, ಸ್ವಾಗತಿಸಿದರು. ಉಪ ಪ್ರಾಂಶುಪಾಲ ಧನ್ಯವಾದವಿತ್ತರು. ಸಭೆಯ ಬಳಿಕ ಪ್ರಶ್ನೋತ್ತರ ನಡೆಯಿತು. ಸಭೆಯ ಪ್ರಾರಂಭದಲ್ಲಿ ಈಶ್ವರಿ, ಜಯಶ್ರಿ, ಅಭಿಶೇಕ್, ಶ್ಯಾಮರಾಜ್ ತಂಡ ಸಂವಿಧಾನ ಸದಾಶಯ ಹಾಡು ಹಾಡಿದರು.

Related posts

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya
error: Content is protected !!