22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

ಬೆಳ್ತಂಗಡಿ: ಡಿವೈಎಫ್ಐ ರಾಜ್ಯ ಸಮ್ಮೇಳನದ ಅಂಗವಾಗಿ ಹಾಗೂ ಗಣರಾಜ್ಯೋತ್ಸವ ಪ್ರಯುಕ್ತ ಡಿವೈಎಫ್ಐ ಬೆಳ್ತಂಗಡಿ ತಾಲೂಕು ಸಮಿತಿ ಹಾಗೂ ಶ್ರೀ ಗುರುದೇವ ಪಿಯು ಕಾಲೇಜು ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಶ್ರೀಗುರುದೇವ ಪಿಯು ಕಾಲೇಜಿನಲ್ಲಿ ಪಾಳೆಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ಎಂಬ ಕುರಿತು ವಿಚಾರ ಸಂಕಿರಣ ನಡೆಯಿತು.


ಸಭೆಯ ಅದ್ಯಕ್ಷತೆ ಹಿರಿಯ ವಕೀಲರು, ಕಾರ್ಮಿಕ ನಾಯಕರು ಬಿ.ಎಂ.ಭಟ್ ವಹಿಸಿದ್ದರು. ಉದ್ಘಾಟನೆಯನ್ನು ಬೆಳ್ತಂಗಡಿಯ ಮಾಜಿ ಶಾಸಕ ಕೆ .ವಸಂತ ಬಂಗೇರ ಅವರ ಅನುಪಸ್ಥಿತಿಯಲ್ಲಿ ಕಾಲೇಜು ಪ್ರಾಂಶುಪಾಲರು ಸುಕೇಶ್ ಕುಮಾರ್ ಅವರು ನೆರವೇರಿಸಿದರು. ವಿಚಾರ ಮಂಡನೆಯನ್ನು ಹಿರಿಯ ವಕೀಲರು, ಚಿಂತಕರೂ ಆದ ಸುದೀರ್ ಕುಮಾರ್ ಕೊಪ್ಪ, ಮತ್ತು ಸಮಾಜ ಚಿಂತಕರು ಡಿ.ವೈ.ಎಫ್.ಐ. ರಾಜ್ಯ ಅಧ್ಯಕ್ಷ ಮುನೀರ್‌ ಕಾಟಿಪಳ್ಳ ನೆರವೇರಿಸಿದರು., ಪತ್ರಕರ್ತ ವಿಠಲ ಮಲೆಕುಡಿಯ, ಮತ್ತು ಎಸ್.ಎಫ್.ಐ ಬೆಳ್ತಂಗಡಿ ತಾಲೂಕು ಅಧ್ಯಕ್ಷ ವಿನುಶ ರಮಣ ಪ್ರತಿಕ್ರಿಯೆ ಮಿಡಿದರು.

ಮನೊಹರ ಕುಮಾರ್ ಇಳಂತಿಲ ವಕೀಲರು, ಸ್ವಾಗತಿಸಿದರು. ಉಪ ಪ್ರಾಂಶುಪಾಲ ಧನ್ಯವಾದವಿತ್ತರು. ಸಭೆಯ ಬಳಿಕ ಪ್ರಶ್ನೋತ್ತರ ನಡೆಯಿತು. ಸಭೆಯ ಪ್ರಾರಂಭದಲ್ಲಿ ಈಶ್ವರಿ, ಜಯಶ್ರಿ, ಅಭಿಶೇಕ್, ಶ್ಯಾಮರಾಜ್ ತಂಡ ಸಂವಿಧಾನ ಸದಾಶಯ ಹಾಡು ಹಾಡಿದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!