ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಸೂಚನೆಯಂತೆ ಪ್ರಥಮ ಕಾರ್ಯಕ್ರಮವಾಗಿ ಮೋದಿ ಮತೊಮ್ಮೆ ಎಂಬ ‘ಗೋಡೆ ಬರಹ’ ಕಾರ್ಯಕ್ರಮವನ್ನು ಆಯೋಜಿಸಿ ಕಾರ್ಯಕ್ರಮದ ಚಾಲನೆ ಜ.27ರಂದು ಬೆಳ್ತಂಗಡಿಯ ಶೃಂಗಾರ್ ಜ್ಯುವೆಲ್ಲರ್ಸ್ ಬಳಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲೆಯ ಪ್ರಭಾರಿಗಳಾದ ರಮನಾಥ ರಾಯಿ, ಬಿಜೆಪಿ ಮಂಡಲ ಕಾರ್ಯದರ್ಶಿ ಶ್ರೀನಿವಾಸ್ ರಾವ್ , ಉಪಾಧ್ಯಕ್ಷ ಸೀತಾರಾಮ ಬೆಳಾಲು, ಪಟ್ಟಣ ಪಂಚಾಯತ್ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ, ಲಾಯಿಲ ಗ್ರಾ.ಪಂ. ಸದಸ್ಯರಾದ ಮಹೇಶ್, ಗಣೇಶ್, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಜಯಾನಂದ ಗೌಡ, ಲಾಯಿಲ ಗ್ರಾ.ಪಂ. ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಆಶಾ ಬೆನೆಡಿಕ್ಟ್, ಬಂಟ್ವಾಳ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ನರಿ ಕೊಂಬು ಮಹಾಶಕ್ತಿಕೇಂದ್ರ ಅಧ್ಯಕ್ಷ ಯಶೋದರ, ಈ ಯೋಜನೆಯ ತಾಲೂಕು ಉಸ್ತುವಾರಿಗಳಾದ ಲಾಯಿಲ ಗ್ರಾಮ ಪಂಚಾಯಿತಿ ಸದಸ್ಯ ಅರವಿಂದ ಶೆಟ್ಟಿ, ತಾಲೂಕು ಯುವ ಮೋರ್ಚಾ ಕಾರ್ಯದರ್ಶಿ ಉಮೇಶ್, ಗೋಡೆ ಬರಹ ಮಾಡಿದ ನಾಗಪ್ರಸಾದ್ ಲಾಯಿಲ ಹಾಗೂ ಪಕ್ಷದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

Suddi Udaya

ಉಜಿರೆ: ಸುಶೀಲಾ ಬಾಯಿ ಮರಾಠೆ ಸಂಸ್ಮರಣೆ: ಕವಿಗೋಷ್ಠಿ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

Suddi Udaya
error: Content is protected !!