25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಸೂಚನೆಯಂತೆ ಪ್ರಥಮ ಕಾರ್ಯಕ್ರಮವಾಗಿ ಮೋದಿ ಮತೊಮ್ಮೆ ಎಂಬ ‘ಗೋಡೆ ಬರಹ’ ಕಾರ್ಯಕ್ರಮವನ್ನು ಆಯೋಜಿಸಿ ಕಾರ್ಯಕ್ರಮದ ಚಾಲನೆ ಜ.27ರಂದು ಬೆಳ್ತಂಗಡಿಯ ಶೃಂಗಾರ್ ಜ್ಯುವೆಲ್ಲರ್ಸ್ ಬಳಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲೆಯ ಪ್ರಭಾರಿಗಳಾದ ರಮನಾಥ ರಾಯಿ, ಬಿಜೆಪಿ ಮಂಡಲ ಕಾರ್ಯದರ್ಶಿ ಶ್ರೀನಿವಾಸ್ ರಾವ್ , ಉಪಾಧ್ಯಕ್ಷ ಸೀತಾರಾಮ ಬೆಳಾಲು, ಪಟ್ಟಣ ಪಂಚಾಯತ್ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ, ಲಾಯಿಲ ಗ್ರಾ.ಪಂ. ಸದಸ್ಯರಾದ ಮಹೇಶ್, ಗಣೇಶ್, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಜಯಾನಂದ ಗೌಡ, ಲಾಯಿಲ ಗ್ರಾ.ಪಂ. ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಆಶಾ ಬೆನೆಡಿಕ್ಟ್, ಬಂಟ್ವಾಳ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ನರಿ ಕೊಂಬು ಮಹಾಶಕ್ತಿಕೇಂದ್ರ ಅಧ್ಯಕ್ಷ ಯಶೋದರ, ಈ ಯೋಜನೆಯ ತಾಲೂಕು ಉಸ್ತುವಾರಿಗಳಾದ ಲಾಯಿಲ ಗ್ರಾಮ ಪಂಚಾಯಿತಿ ಸದಸ್ಯ ಅರವಿಂದ ಶೆಟ್ಟಿ, ತಾಲೂಕು ಯುವ ಮೋರ್ಚಾ ಕಾರ್ಯದರ್ಶಿ ಉಮೇಶ್, ಗೋಡೆ ಬರಹ ಮಾಡಿದ ನಾಗಪ್ರಸಾದ್ ಲಾಯಿಲ ಹಾಗೂ ಪಕ್ಷದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya
error: Content is protected !!