April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಜ.26ರಂದು ಅಲ್ಕಾರ್ಗೋ ಲೊಜಿಸ್ಟಿಕ್ ದಿಶಾ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಿಯೋನ್ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ. ಪೌಲೋಸ್‌ರವರು ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ಮಾಹಿತಿ ನೀಡಿದರು ಹಾಗೂ ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿತು ಉತ್ತಮ ಪ್ರಜೆಯಾಗಿ ಬಾಳಬೇಕು ಸಮಾಜಕ್ಕೆ ಮಾದರಿಯಾಗಬೇಕೆಂದು ಹಾರೈಸಿದರು.

ಸಂಸ್ಥೆಯ ಆಡಳಿತ ಸದಸ್ಯೆ ಮೇರಿ ಯು.ಪಿ.ಯವರು 25 ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya
error: Content is protected !!