23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಜ.26ರಂದು ಅಲ್ಕಾರ್ಗೋ ಲೊಜಿಸ್ಟಿಕ್ ದಿಶಾ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಿಯೋನ್ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ. ಪೌಲೋಸ್‌ರವರು ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ಮಾಹಿತಿ ನೀಡಿದರು ಹಾಗೂ ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿತು ಉತ್ತಮ ಪ್ರಜೆಯಾಗಿ ಬಾಳಬೇಕು ಸಮಾಜಕ್ಕೆ ಮಾದರಿಯಾಗಬೇಕೆಂದು ಹಾರೈಸಿದರು.

ಸಂಸ್ಥೆಯ ಆಡಳಿತ ಸದಸ್ಯೆ ಮೇರಿ ಯು.ಪಿ.ಯವರು 25 ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಫೈರ್ ಅಂಡ್ ಸೇಫ್ಟಿ ವಿಭಾಗದ ವಿದ್ಯಾರ್ಥಿಗಳಿಂದ ಅಗ್ನಿಶಾಮಕ ಘಟಕಕ್ಕೆ ಶೈಕ್ಷಣಿಕ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya
error: Content is protected !!