22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸರು ಕಾನ್ಸ್‌ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್) ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ರಾಜ್ಯಾದ್ಯಂತ ಜ.28ರಂದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಆರು ಪರೀಕ್ಷಾ ಕೇಂದ್ರವಾಗಿ ನಿಗದಿ ಪಡಿಸಿದೆ.
ಉಜಿರೆಯ ಎಸ್‌ಡಿಎಂ ಪದವಿ, ಪ.ಪೂ.ಕಾಲೇಜು, ಪಿ.ಜಿ ಕಾಲೇಜು, ಐ.ಟಿ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಸಿಬಿಎಸ್‌ಬಿ ಸ್ಕೂಲ್‌ನಲ್ಲಿ ಈ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಬೇಕಾದ ಎಲ್ಲಾ ಪೂರ್ವತಯಾರಿಯನ್ನು ನಡೆಸಲಾಗಿದೆ. ಅಭ್ಯರ್ಥಿಗಳು ನಮೂದಿಸಿದ ಸೂಚನೆಗಳ ಪ್ರಕಾರ ಲಿಖಿತ ಪರೀಕ್ಷೆಗೆ ನಿಗಡಿಪಡಿಸಿದ ದಿನಾಂಕದಂದು ಹಾಜರಾಗುವಂತೆ ದ.ಕ.ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಪುಂಜಾಲಕಟ್ಟೆ : 3ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಾರ್ಷಿಕ ಕ್ರೀಡಾ ಕೂಟ

Suddi Udaya
error: Content is protected !!