23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸರು ಕಾನ್ಸ್‌ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್) ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ರಾಜ್ಯಾದ್ಯಂತ ಜ.28ರಂದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಆರು ಪರೀಕ್ಷಾ ಕೇಂದ್ರವಾಗಿ ನಿಗದಿ ಪಡಿಸಿದೆ.
ಉಜಿರೆಯ ಎಸ್‌ಡಿಎಂ ಪದವಿ, ಪ.ಪೂ.ಕಾಲೇಜು, ಪಿ.ಜಿ ಕಾಲೇಜು, ಐ.ಟಿ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಸಿಬಿಎಸ್‌ಬಿ ಸ್ಕೂಲ್‌ನಲ್ಲಿ ಈ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಬೇಕಾದ ಎಲ್ಲಾ ಪೂರ್ವತಯಾರಿಯನ್ನು ನಡೆಸಲಾಗಿದೆ. ಅಭ್ಯರ್ಥಿಗಳು ನಮೂದಿಸಿದ ಸೂಚನೆಗಳ ಪ್ರಕಾರ ಲಿಖಿತ ಪರೀಕ್ಷೆಗೆ ನಿಗಡಿಪಡಿಸಿದ ದಿನಾಂಕದಂದು ಹಾಜರಾಗುವಂತೆ ದ.ಕ.ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ದೇಜಮ್ಮ ನಿಧನ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!