July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ವೇಣೂರು: ಸ.ಉ.ಪ್ರಾ.ಶಾಲೆ ತಿಮ್ಮಣಬೆಟ್ಟು ಇಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.

ದ್ವಜಾರೋಹಣ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜು ನಾಯ್ಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರುˌಶಿಕ್ಯಕ ವೃಂದದವರುˌಅಂಗನವಾಡಿ ಶಿಕ್ಷಕಿ ವಸಂತಿ, ಸಹಾಯಕಿˌಅಡುಗೆ ಸಿಬ್ಬಂದಿಗಳು ಭಾಗವಹಿಸಿದರು.

ದಿ| ಶಾರದಾ ಇವರ ಸ್ಮರಣಾರ್ಥವಾಗಿ ಶಾಲಾ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು. ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ಮುಖ್ಯೋಪಾಧ್ಯಾಯರು ವಹಿಸಿಕೊಂಡು ಸಭೆಯನ್ನು ನಡೆಸಿಕೊಟ್ಟರು.

Related posts

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪೆರಿಂಜೆ: ಪಡ್ಡ್ಯಾರಬೆಟ್ಟ ದೈವಸ್ಥಾನ ಕ್ಷೇತ್ರ ವಾರ್ಷಿಕ ಜಾತ್ರೋತ್ಸವ ಸಂಪನ್ನ, ಸಾಧಕರಿಗೆ ಗೌರವ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಧರ್ಮಸ್ಥಳ: ಗಂಗಾಧರ ಬೇಕಲ್ ನಿಧನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!