38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

ಬೆಳ್ತಂಗಡಿ: ಡಿವೈಎಫ್ಐ ರಾಜ್ಯ ಸಮ್ಮೇಳನದ ಅಂಗವಾಗಿ ಹಾಗೂ ಗಣರಾಜ್ಯೋತ್ಸವ ಪ್ರಯುಕ್ತ ಡಿವೈಎಫ್ಐ ಬೆಳ್ತಂಗಡಿ ತಾಲೂಕು ಸಮಿತಿ ಹಾಗೂ ಶ್ರೀ ಗುರುದೇವ ಪಿಯು ಕಾಲೇಜು ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಶ್ರೀಗುರುದೇವ ಪಿಯು ಕಾಲೇಜಿನಲ್ಲಿ ಪಾಳೆಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ಎಂಬ ಕುರಿತು ವಿಚಾರ ಸಂಕಿರಣ ನಡೆಯಿತು.


ಸಭೆಯ ಅದ್ಯಕ್ಷತೆ ಹಿರಿಯ ವಕೀಲರು, ಕಾರ್ಮಿಕ ನಾಯಕರು ಬಿ.ಎಂ.ಭಟ್ ವಹಿಸಿದ್ದರು. ಉದ್ಘಾಟನೆಯನ್ನು ಬೆಳ್ತಂಗಡಿಯ ಮಾಜಿ ಶಾಸಕ ಕೆ .ವಸಂತ ಬಂಗೇರ ಅವರ ಅನುಪಸ್ಥಿತಿಯಲ್ಲಿ ಕಾಲೇಜು ಪ್ರಾಂಶುಪಾಲರು ಸುಕೇಶ್ ಕುಮಾರ್ ಅವರು ನೆರವೇರಿಸಿದರು. ವಿಚಾರ ಮಂಡನೆಯನ್ನು ಹಿರಿಯ ವಕೀಲರು, ಚಿಂತಕರೂ ಆದ ಸುದೀರ್ ಕುಮಾರ್ ಕೊಪ್ಪ, ಮತ್ತು ಸಮಾಜ ಚಿಂತಕರು ಡಿ.ವೈ.ಎಫ್.ಐ. ರಾಜ್ಯ ಅಧ್ಯಕ್ಷ ಮುನೀರ್‌ ಕಾಟಿಪಳ್ಳ ನೆರವೇರಿಸಿದರು., ಪತ್ರಕರ್ತ ವಿಠಲ ಮಲೆಕುಡಿಯ, ಮತ್ತು ಎಸ್.ಎಫ್.ಐ ಬೆಳ್ತಂಗಡಿ ತಾಲೂಕು ಅಧ್ಯಕ್ಷ ವಿನುಶ ರಮಣ ಪ್ರತಿಕ್ರಿಯೆ ಮಿಡಿದರು.

ಮನೊಹರ ಕುಮಾರ್ ಇಳಂತಿಲ ವಕೀಲರು, ಸ್ವಾಗತಿಸಿದರು. ಉಪ ಪ್ರಾಂಶುಪಾಲ ಧನ್ಯವಾದವಿತ್ತರು. ಸಭೆಯ ಬಳಿಕ ಪ್ರಶ್ನೋತ್ತರ ನಡೆಯಿತು. ಸಭೆಯ ಪ್ರಾರಂಭದಲ್ಲಿ ಈಶ್ವರಿ, ಜಯಶ್ರಿ, ಅಭಿಶೇಕ್, ಶ್ಯಾಮರಾಜ್ ತಂಡ ಸಂವಿಧಾನ ಸದಾಶಯ ಹಾಡು ಹಾಡಿದರು.

Related posts

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಜ್ -ವರ್ಲ್ಡ್ 2025

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!