25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಪೋಟಗೊಂಡು ಸಾವು ಸಂಭವಿಸಿದ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ದೇಹ ಛೀದ್ರಗೊಂಡಿದೆ.

ಹಲವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಠೆ ತಿಳಿಯಬೇಕಾಗಿದೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಅಳದಂಗಡಿ: ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್ ಉದ್ಘಾಟನೆ: ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್ & ಎಂಬ್ರೈಡರಿ ವರ್ಕ್ಸ್

Suddi Udaya

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya
error: Content is protected !!