23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರ ಮಾತೃಶ್ರೀ, ದಿ| ವಿಠ್ಠಲ್ ಶೆಟ್ಟಿಯವರ ಧಮ೯ಪತ್ನಿ ಶ್ರೀಮತಿ ಅಮ್ಮಣ್ಣಿ ಶೆಟ್ಟಿ (85ವ)ಅವರು ಇಂದು ಜ.28 ರಂದು ನಿಧನರಾದರು.

ಮೃತರು ಪುತ್ರರಾದ ಮೋಹನ್ ಶೆಟ್ಟಿ ,ಮಹೇಶ್ ಶೆಟ್ಟಿ, ಮುಕೇಶ್ ಶೆಟ್ಟಿ, ಮನೋಜ್ ಶೆಟ್ಟಿ, ವಿಶಾಲಾಕ್ಷ ಶೆಟ್ಟಿ, ಪುತ್ರಿಯರಾದ ಸುಮಂಗಲ ಶೆಟ್ಟಿ, ಪ್ರೀತಾ ಶೆಟ್ಟಿ, ಬಂಧು ವಗ೯ದವರನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆಯನ್ನು ನಾಳೆ ತಿಮರೋಡಿಯಲ್ಲಿ ನೆರವೇರಲಿದೆ.

Related posts

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya
error: Content is protected !!