ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರ ಮಾತೃಶ್ರೀ, ದಿ| ವಿಠ್ಠಲ್ ಶೆಟ್ಟಿಯವರ ಧಮ೯ಪತ್ನಿ ಶ್ರೀಮತಿ ಅಮ್ಮಣ್ಣಿ ಶೆಟ್ಟಿ (85ವ)ಅವರು ಇಂದು ಜ.28 ರಂದು ನಿಧನರಾದರು.

ಮೃತರು ಪುತ್ರರಾದ ಮೋಹನ್ ಶೆಟ್ಟಿ ,ಮಹೇಶ್ ಶೆಟ್ಟಿ, ಮುಕೇಶ್ ಶೆಟ್ಟಿ, ಮನೋಜ್ ಶೆಟ್ಟಿ, ವಿಶಾಲಾಕ್ಷ ಶೆಟ್ಟಿ, ಪುತ್ರಿಯರಾದ ಸುಮಂಗಲ ಶೆಟ್ಟಿ, ಪ್ರೀತಾ ಶೆಟ್ಟಿ, ಬಂಧು ವಗ೯ದವರನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆಯನ್ನು ನಾಳೆ ತಿಮರೋಡಿಯಲ್ಲಿ ನೆರವೇರಲಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya

ಪ್ರಗತಿಪರ ಕೃಷಿಕ ಬೊಕ್ಕಸ ಚಂದಪ್ಪ ಪೂಜಾರಿ ವಿಧಿವಶ

Suddi Udaya

ಹಾಸನ ಎಸ್‌ಡಿಎಂ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಂದ ಚಲಿಸುತ್ತಿದ್ದ ರೈಲಿನಲ್ಲಿ ಸುರಕ್ಷಿತ ಹೆರಿಗೆ

Suddi Udaya
error: Content is protected !!