July 28, 2026
ಧಾರ್ಮಿಕ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ ಶ್ರಿ ಕ್ಷೇತ್ರ ಎರ್ನೋಡಿ:ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ ಶ್ರಿ ಕ್ಷೇತ್ರ ಎರ್ನೋಡಿ ಇದರ ವಾರ್ಷಿಕ ಲೆಕ್ಕ ಪತ್ರ ಮಂಡನೆ ಹಾಗೂ 2024ನೇ ವರ್ಷದ ಜಾತ್ರೋತ್ಸವ ಬಗ್ಗೆ ಸಮಾಲೋಚನೆ ಸಭೆ ಹಾಗೂ 2024ನೇ ವರ್ಷದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ. 28 ಭಾನುವಾರ ಬೆಳಿಗ್ಗೆ 11 ಗಂಟೆಗೆ ಕ್ಷೇತ್ರದ ಸಭಾಭವನದಲ್ಲಿ ನಡೆಯಿತು. ಆಮಂತ್ರಣ ಬಿಡಗಡೆಯನ್ನು ಟ್ರಸ್ಟಿಯಾದ ಮೋಹನ್ ಶೆಟ್ಟಿಗಾರ್ ಉಜಿರೆ ಇವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ ಬಾಬು ಮೊಗೇರ ಎರ್ನೋಡಿ, ಜಯಂತ ಶೆಟ್ಟಿ ಕುಂಟಿನಿ, ಸಂಜೀವ ಶೆಟ್ಟಿ ಕುಂಟಿನಿ , ಬಿ.ಕೆ ಗೋವಿಂದ ಮುಂಡಾಜೆ, ಆನಂದ ಎರ್ನೋಡಿ, ನೋಣಯ್ಯ ಪುಂಜಾಲಕಟ್ಟೆ ಹಾಗೂ ಸಲಹೆಗಾರರಾದ ವೆಂಕಪ್ಪ ಕನ್ಯಾಡಿ, ಆನಂದ ಚಾರ್ಮಾಡಿ, ತನಿಯಪ್ಪ ಅಶ್ವತ್ಥ ಕಟ್ಟೆ. ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ, ಸುಜನ್ ಪಜಿರಡ್ಕ ಮತ್ತಿತರರು ಉಪ್ಥಿತರಿದ್ದರು.

Related posts

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಪುಣ್ಯ ಕ್ಷೇತ್ರ ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ .

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

Suddi Udaya

ಹತ್ಯಡ್ಕ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ನೂತನ ದೇವಾಲಯಕ್ಕೆ ಶಿಲಾನ್ಯಾಸ

Suddi Udaya
error: Content is protected !!