
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸರ್ಕಾರಿ ಸೇವೆಗೆ ಸೇರಲು ಮುಂದಾಳತ್ವವನ್ನು ವಹಿಸಿದ ಜಯಕೀರ್ತಿ ಜೈನ್ ಧರ್ಮಸ್ಥಳ ಅವರನ್ನು ಗೌರವಪೂರಕವಾಗಿ ಸನ್ಮಾನಿಸಲಾಯಿತು.

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸರ್ಕಾರಿ ಸೇವೆಗೆ ಸೇರಲು ಮುಂದಾಳತ್ವವನ್ನು ವಹಿಸಿದ ಜಯಕೀರ್ತಿ ಜೈನ್ ಧರ್ಮಸ್ಥಳ ಅವರನ್ನು ಗೌರವಪೂರಕವಾಗಿ ಸನ್ಮಾನಿಸಲಾಯಿತು.
