22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಪೋಟಗೊಂಡು ಸಾವು ಸಂಭವಿಸಿದ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ದೇಹ ಛೀದ್ರಗೊಂಡಿದೆ.

ಹಲವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಠೆ ತಿಳಿಯಬೇಕಾಗಿದೆ.

Related posts

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಆ.11: ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ’ ಸೋಜ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya
error: Content is protected !!