September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಪೋಟಗೊಂಡು ಸಾವು ಸಂಭವಿಸಿದ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ದೇಹ ಛೀದ್ರಗೊಂಡಿದೆ.

ಹಲವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಠೆ ತಿಳಿಯಬೇಕಾಗಿದೆ.

Related posts

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya
error: Content is protected !!