26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ:ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಇದರ ಸಂಸ್ಥಾಪಕರಾಗಿರುವ ನಸೀರ್ ಖಾನ್ ಪಿಲ್ಯ ಇವರ ಅಳಿಯ ಸದ್ಯ ಬೆಂಗಳೂರಿನಲ್ಲಿ ಎಂಜಿನಿಯರ್‌ ಆಗಿರುವ ಕುತೂಬುದ್ದೀನ್ ಗೋಳಿಕಟ್ಟೆ ಪಿಲ್ಯ (34ವ) ಇವರು ಇಂದು ಬೆಂಗಳೂರಿನಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ.

ಮೃತರು ಕುಟುಂಬ ವರ್ಗ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya
error: Content is protected !!