25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರ ಮಾತೃಶ್ರೀ, ದಿ| ವಿಠ್ಠಲ್ ಶೆಟ್ಟಿಯವರ ಧಮ೯ಪತ್ನಿ ಶ್ರೀಮತಿ ಅಮ್ಮಣ್ಣಿ ಶೆಟ್ಟಿ (85ವ)ಅವರು ಇಂದು ಜ.28 ರಂದು ನಿಧನರಾದರು.

ಮೃತರು ಪುತ್ರರಾದ ಮೋಹನ್ ಶೆಟ್ಟಿ ,ಮಹೇಶ್ ಶೆಟ್ಟಿ, ಮುಕೇಶ್ ಶೆಟ್ಟಿ, ಮನೋಜ್ ಶೆಟ್ಟಿ, ವಿಶಾಲಾಕ್ಷ ಶೆಟ್ಟಿ, ಪುತ್ರಿಯರಾದ ಸುಮಂಗಲ ಶೆಟ್ಟಿ, ಪ್ರೀತಾ ಶೆಟ್ಟಿ, ಬಂಧು ವಗ೯ದವರನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆಯನ್ನು ನಾಳೆ ತಿಮರೋಡಿಯಲ್ಲಿ ನೆರವೇರಲಿದೆ.

Related posts

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!