25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರ ಮಾತೃಶ್ರೀ, ದಿ| ವಿಠ್ಠಲ್ ಶೆಟ್ಟಿಯವರ ಧಮ೯ಪತ್ನಿ ಶ್ರೀಮತಿ ಅಮ್ಮಣ್ಣಿ ಶೆಟ್ಟಿ (85ವ)ಅವರು ಇಂದು ಜ.28 ರಂದು ನಿಧನರಾದರು.

ಮೃತರು ಪುತ್ರರಾದ ಮೋಹನ್ ಶೆಟ್ಟಿ ,ಮಹೇಶ್ ಶೆಟ್ಟಿ, ಮುಕೇಶ್ ಶೆಟ್ಟಿ, ಮನೋಜ್ ಶೆಟ್ಟಿ, ವಿಶಾಲಾಕ್ಷ ಶೆಟ್ಟಿ, ಪುತ್ರಿಯರಾದ ಸುಮಂಗಲ ಶೆಟ್ಟಿ, ಪ್ರೀತಾ ಶೆಟ್ಟಿ, ಬಂಧು ವಗ೯ದವರನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆಯನ್ನು ನಾಳೆ ತಿಮರೋಡಿಯಲ್ಲಿ ನೆರವೇರಲಿದೆ.

Related posts

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya
error: Content is protected !!