22.9 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ ಶ್ರಿ ಕ್ಷೇತ್ರ ಎರ್ನೋಡಿ:ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ ಶ್ರಿ ಕ್ಷೇತ್ರ ಎರ್ನೋಡಿ ಇದರ ವಾರ್ಷಿಕ ಲೆಕ್ಕ ಪತ್ರ ಮಂಡನೆ ಹಾಗೂ 2024ನೇ ವರ್ಷದ ಜಾತ್ರೋತ್ಸವ ಬಗ್ಗೆ ಸಮಾಲೋಚನೆ ಸಭೆ ಹಾಗೂ 2024ನೇ ವರ್ಷದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ. 28 ಭಾನುವಾರ ಬೆಳಿಗ್ಗೆ 11 ಗಂಟೆಗೆ ಕ್ಷೇತ್ರದ ಸಭಾಭವನದಲ್ಲಿ ನಡೆಯಿತು. ಆಮಂತ್ರಣ ಬಿಡಗಡೆಯನ್ನು ಟ್ರಸ್ಟಿಯಾದ ಮೋಹನ್ ಶೆಟ್ಟಿಗಾರ್ ಉಜಿರೆ ಇವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ ಬಾಬು ಮೊಗೇರ ಎರ್ನೋಡಿ, ಜಯಂತ ಶೆಟ್ಟಿ ಕುಂಟಿನಿ, ಸಂಜೀವ ಶೆಟ್ಟಿ ಕುಂಟಿನಿ , ಬಿ.ಕೆ ಗೋವಿಂದ ಮುಂಡಾಜೆ, ಆನಂದ ಎರ್ನೋಡಿ, ನೋಣಯ್ಯ ಪುಂಜಾಲಕಟ್ಟೆ ಹಾಗೂ ಸಲಹೆಗಾರರಾದ ವೆಂಕಪ್ಪ ಕನ್ಯಾಡಿ, ಆನಂದ ಚಾರ್ಮಾಡಿ, ತನಿಯಪ್ಪ ಅಶ್ವತ್ಥ ಕಟ್ಟೆ. ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ, ಸುಜನ್ ಪಜಿರಡ್ಕ ಮತ್ತಿತರರು ಉಪ್ಥಿತರಿದ್ದರು.

Related posts

ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya
error: Content is protected !!